ಅದಮ್ಯ ಚೇತನ
(ಶ್ರೀಮತಿ ಗಿರಿಜಾ ಶಾಸ್ತ್ರಿ ಸ್ಮಾರಕ ಸಂಸ್ಥೆ)
ಅದಮ್ಯ ಚೇತನ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ಅನ್ನ – ಅಕ್ಷರ – ಆರೋಗ್ಯ ಕ್ಷೇತ್ರಗಳಲ್ಲಿ ವಿವಿಧ ಪ್ರಕಲ್ಪಗಳ ಮೂಲಕ ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಬೆಂಗಳೂರು ಲೋಕ ಸಭಾ ಸದಸ್ಯರು ಹಾಗೂ ಭಾ.ಜ.ಪ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅನಂತ ಕುಮಾರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದಮ್ಯ ಚೇತನ ಸಂಸ್ಥೆಯು 4 ಅಡುಗೆ ಕೇಂದ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಊಟ (ರಾಜ್ಯ [...]