January, 2012
ಡಿಸೆಂಬರ್ 30, 31 ಮತ್ತು ಜನವರಿ 1, 2012ರಂದು ನಡೆದ ಅದಮ್ಯ ಚೇತನ ವಾರ್ಷಿಕೋತ್ಸವ ಸಮಾರಂಭದ ವರದಿ
Monday, January 9th, 2012ಅದಮ್ಯ ಚೇತನ
(ಶ್ರೀಮತಿ ಗಿರಿಜಾ ಶಾಸ್ತ್ರಿ ಸ್ಮಾರಕ ಸಂಸ್ಥೆ)
ಅದಮ್ಯ ಚೇತನ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ಅನ್ನ – ಅಕ್ಷರ – ಆರೋಗ್ಯ ಕ್ಷೇತ್ರಗಳಲ್ಲಿ ವಿವಿಧ ಪ್ರಕಲ್ಪಗಳ ಮೂಲಕ ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಬೆಂಗಳೂರು ಲೋಕ ಸಭಾ ಸದಸ್ಯರು ಹಾಗೂ ಭಾ.ಜ.ಪ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅನಂತ ಕುಮಾರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದಮ್ಯ ಚೇತನ ಸಂಸ್ಥೆಯು 4 ಅಡುಗೆ ಕೇಂದ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಊಟ (ರಾಜ್ಯ [...]




